ಗ್ರಾಮ ಪಂಚಾಯತಿ ಚುನಾವಣೆಗೆ ಸಿದ್ಧತೆ – ಆಯುಕ್ತರಿಂದ ಮಹತ್ವದ ಪತ್ರ

ರಾಜ್ಯದಲ್ಲಿ ಗ್ರಾಮ ಪಂಚಾಯತಿ ಚುನಾವಣೆ ನಡೆಸುವುದಕ್ಕೆ ಸಿದ್ಧತೆ ಚುರುಕುಗೊಂಡಿದೆ. ರಾಜ್ಯದಲ್ಲಿ ಗ್ರಾಮ ಪಂಚಾಯತಿ ಚುನಾಯಿತ ಪ್ರತಿನಿಧಿಗಳ ಅವಧಿ ಮುಕ್ತಾಯಗೊಳ್ಳುವ ಮಾಹಿತಿಯನ್ನು ಸಲ್ಲಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ ಸೂಚಿಸಿದೆ.

ಈ ಸಂಬಂಧ ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತ್‌ಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಕರ್ನಾಟಕ ಪಂಚಾಯತ್‌ರಾಜ್‌ ಇಲಾಖೆಯ ಆಯುಕ್ತರು ಪತ್ರವನ್ನು ಬರೆದಿದ್ದಾರೆ.

2025-26ನೇ ಸಾಲಿಗೆ ರಾಜ್ಯದ ಗ್ರಾಮ ಪಂಚಾಯತಿ ಚುನಾಯಿತ ಪ್ರತಿನಿಧಿಗಳ ಅವಧಿ ಮುಕ್ತಾಯಗೊಳ್ಳುವ ಮಾಹಿತಿಯನ್ನು ಅಕ್ಟೋಬರ್‌ ೨೪ರೊಳಗೆ ಅಂದರೆ 15 ದಿನದೊಳಗೆ ಸಲ್ಲಿಸುವಂತೆ ಎಲ್ಲಾ ಜಿಲ್ಲಾ ಪಂಚಾಯತ್‌ಗಳ ಸಿಇಒಗಳಿಗೆ ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಪ್ರತಿಕ್ಷಣ Exclusive: ಲೆಕ್ಸಿಂಗ್‌ಟನ್‌ ಆಸ್ಪತ್ರೆ ವಿರುದ್ಧ ತನಿಖಾ ವರದಿ ಸಲ್ಲಿಕೆ, ಇನ್ನೂ ಬಂದಿಲ್ಲ ಎಂದ DHO ಕಚೇರಿ..! ಸುಳ್ಳು ಹೇಳ್ತಿರೋದು ಯಾರು..?

ಬೆಂಗಳೂರಿನ ರಾಜಾಜಿನಗರದಲ್ಲಿರುವ ಖಾಸಗಿ ಆಸ್ಪತ್ರೆ ಕೆಪಿಎಂಇ ನಿಯಮಗಳನ್ನು ಉಲ್ಲಂಘಿಸಿ ನಡೆಯುತ್ತಿದೆ ಎಂಬ...

ಪ್ರಧಾನಿ ಮೋದಿ ಸರ್ಕಾರಕ್ಕೆ ಲೋಕಸಭೆಯಲ್ಲೇ ಸೋಲು – ಮೀಸಲಾತಿ ಮಸೂದೆ ತಿರಸ್ಕಾರ

ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಲೋಕಸಭೆಯಲ್ಲಿ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ...

ಬ್ರಿಟನ್‌ ಪೌರತ್ವ: ರಾಹುಲ್‌ ಗಾಂಧಿ ವಿರುದ್ಧ FIR ದಾಖಲಿಸಿ ತನಿಖೆಗೆ ಸೂಚನೆ

ಭಾರತದ ಪೌರತ್ವದ ಜೊತೆಗೆ ಬ್ರಿಟನ್‌ನ ಪೌರತ್ವವನ್ನು ಪಡೆದಿರುವ ಆರೋಪದ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ...

ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿಗೆ ಜೀವನಪರ್ಯಂತ ಜೈಲು – ಕೋರ್ಟ್‌ ತೀರ್ಪು

ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟವಾಗಿದೆ....