ಬಿಗ್‌ಬಾಸ್‌ ಬೀಗ ತೆಗೆಯಲು ನಲಪಾಡ್‌ ಪ್ರಯತ್ನವೇ ಕಾರಣ..!

ಬಿಗ್‌ಬಾಸ್‌ ಶೋ ನಡೆಯುವ ಜಾಲಿವುಡ್‌ಗೆ ಹಾಕಲಾಗಿದ್ದ ಬೀಗ ತೆಗೆಸುವುದಕ್ಕೆ ಸಂಧಾನ ನಡೆಸಿದ್ದು ಬೇರೆ ಯಾರ ಅಲ್ಲ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಆಪ್ತ ಮತ್ತು ಕರ್ನಾಟಕ ಯುವ ಕಾಂಗ್ರೆಸ್‌ ಘಟಕದ ಮಾಜಿ ಅದ್ಯಕ್ಷ ಮೊಹಮ್ಮದ್‌ ನಲಪಾಡ್‌.

ಜಾಲಿವುಡ್‌ಗೆ ಹಾಕಲಾಗಿರುವ ಬೀಗ ತೆಗೆಯುವಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಬೆಂಗಳೂರು ದಕ್ಷಿಣ ಜಿಲ್ಲಾಧಿಕಾರಿಗೆ ಆದೇಶ ನೀಡಿದ ಬೆನ್ನಲ್ಲೇ ಬಿಗ್‌ ಬಾಸ್‌ ರಿಯಾಲಿಟಿ ಶೋ ನಡೆಸಿಕೊಡುವ ನಟ ಕಿಚ್ಚ ಸುದೀಪ್‌ ಅವರು ಟ್ವೀಟಿಸಿದ್ದಾರೆ.

ಸಮಯಕ್ಕೆ ಸರಿಯಾಗಿ ಬೆಂಬಲಿಸಿದ್ದಕೆ ಗೌರವಾನ್ವಿತ ಡಿ ಕೆ ಶಿವಕುಮಾರ್‌ ಸರ್‌ ಅವರಿಗೆ ಧನ್ಯವಾದಗಳು. ಇತ್ತೀಚಿನ ಗೊಂದಲಗಳಲ್ಲಿ ಬಿಗ್‌ಬಾಸ್‌ ಪಾತ್ರವಿಲ್ಲ ಎಂದು ಮನವರಿಕೆ ಮಾಡಿಕೊಂಡಿದ್ದಕ್ಕೆ ಅಧಿಕಾರಿಗಳಿಗೂ ಧನ್ಯವಾದಗಳು. ನನ್ನ ಕರೆಗೆ ಪ್ರಾಮಾಣಿಕವಾಗಿ ಪ್ರತಿಕ್ರಿಯಿಸಿದ್ದಕ್ಕೆ ಡಿಸಿಎಂ ಅವರಿಗೂ ಧನ್ಯವಾದಗಳು, ನಲಪಾಡ್‌ ಅವರಿಗೆ ಅವರ ಪ್ರಯತ್ನಕ್ಕಾಗಿ ಧನ್ಯವಾದಗಳು. ಬಿಗ್‌ಬಾಸ್‌ ೧೨ ಮುಂದುವರೆಯಲಿದೆ

ಎಂದು ಕಿಚ್ಚ ಸುದೀಪ್‌ ಅವರು ಪೋಸ್ಟ್‌ ಹಾಕಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬೆಂಗಳೂರಲ್ಲಿ ಪವರ್ ಕಟ್- ಈ ಏರಿಯಾಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 6 ಗಂಟೆವರೆಗೂ ಕರೆಂಟ್ ಇರಲ್ಲ..!

ಬೆಂಗಳೂರಿನ 100ಕ್ಕೂ ಹೆಚ್ಚು ಬಡಾವಣೆಗಳಲ್ಲಿ ಜನವರಿ 21ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ....

ವಿಡಿಯೋ ವೈರಲ್ ಬೆನ್ನಲ್ಲೇ DGP ರಾಮಚಂದ್ರ ರಾವ್ ಎಸ್ಕೇಪ್..!- ಶಿಸ್ತು ಕ್ರಮ ಫಿಕ್ಸ್ ಎಂದ ಸಿಎಂ ಸಿದ್ದರಾಮಯ್ಯ

ರಾಸಲೀಲೆ ವಿಡಿಯೋ ವೈರಲ್ ಆದ  ಬೆನ್ನಲ್ಲೇ ಡಿಜಿಪಿ ಡಾ.ರಾಮಚಂದ್ರ ರಾವ್ ಹತ್ತು...

ಇವತ್ತು ಬೆಳಗ್ಗೆ 4 ಅಧಿಕಾರಿಗಳಿಗೆ ಲೋಕಾಯುಕ್ತ ದಾಳಿ ಶಾಕ್

ಕರ್ನಾಟಕ ಲೋಕಾಯುಕ್ತ (Karnataka Lokayukta) ಪೊಲೀಸರು ಮಂಗಳವಾರ ಬೆಳಗ್ಗೆ ನಾಲ್ವರು ಸರ್ಕಾರಿ...

Election: ಬಿಜೆಪಿಗೆ ಭಾರೀ ಗೆಲುವು – ಕಾಂಗ್ರೆಸ್‌ಗೆ ಸ್ಥಾನಗಳ ಹೆಚ್ಚಳದ ಸಮಾಧಾನ

ಗೋವಾದಲ್ಲಿ ನಡೆದ ಜಿಲ್ಲಾ ಪಂಚಾಯತ್‌ ಚುನಾವಣೆಯಲ್ಲಿ (Goa ZP Election Results)...