ತೋಟಗಾರಿಕೆಯ 34 ಅಧಿಕಾರಿಗಳಿಗೆ ಬಡ್ತಿ

ತೋಟಗಾರಿಕೆ ಇಲಾಖೆಯಲ್ಲಿ ಐವರು ಜಂಟಿ ನಿರ್ದೇಶಕರು ಮತ್ತು 30 ಉಪ ನಿರ್ದೇಶಕರಿಗೆ ಬಡ್ತಿ ನೀಡಿ ರಾಜ್ಯ ಆದೇಶ ಹೊರಡಿಸಿದೆ.

ತೋಟಗಾರಿಕೆ ಇಲಾಖೆಯ ಬೆಳವಣಿಗೆಗೆ ಸರ್ವ ರೀತಿಯಲ್ಲೂ ಪೂರಕವಾಗುವಂತೆ 34 ಹುದ್ದೆಗಳನ್ನು ಉನ್ನತೀಕರಿಸುವಂತೆ ತೋಟಗಾರಿಕೆ ಇಲಾಖೆ ನಿರ್ದೇಶಕರು ಶಿಫಾರಸ್ಸು ಮಾಡಿದ್ದರು. 10 ರಿಂದ 13 ವರ್ಷಗಳಿಂದ ಒಂದೇ ಹುದ್ದೆಯಲ್ಲಿ ಕಾರ್ಯನಿವರ್ಹಿಸುತ್ತಿರುವ ಬಡ್ತಿ ಅವಕಾಶ ಮಾಡಿಕೊಟ್ಟಂತಾಗುತ್ತದೆ ಎಂದು ಆ ಶಿಫಾರಸ್ಸಿನಲ್ಲಿ ಹೇಳಿದ್ದರು.

ತೋಟಗಾರಿಕೆ ನಿರ್ದೇಶನಾಲಯದಲ್ಲಿರುವ ನಾಲ್ವರು ಜಂಟಿ ನಿರ್ದೇಶಕರಿಗೆ ಅಪರ ನಿರ್ದೇಶಕರಾಗಿ ಬಡ್ತಿ ನೀಡಲಾಗಿದೆ. 30 ಜಿಲ್ಲೆಗಳಲ್ಲಿರುವ ತೋಟಗಾರಿಕೆ ಉಪ ನಿರ್ದೇಶಕರಾಗಿ ಬಡ್ತಿ ನೀಡಲಾಗಿದೆ.

ತೋಟಗಾರಿಕೆ ಬೆಳೆಗಳ ವಿಸ್ತೀರ್ಣ, ಹೆಚ್ಚಳವಾಗುತ್ತಿರುವ ಇಲಾಖೆಯ ಅನುದಾನ, ಹೊಸದಾಗಿ ರೂಪುಗೊಂಡಿರುವ ಯೋಜನೆಗಳು, ಮತ್ತು ಕೆಳಹಂತ ಅಧಿಕಾರಿಗಳ ಸಂಖ್ಯೆ ಹೆಚ್ಚಾಗಿದ್ದರೂ ಇಲಾಖೆಯ ಹಿರಿಯ ಶ್ರೇಣಿ ಹುದ್ದೆಗಳಾದ ಜಂಟಿ ನಿರ್ದೇಶಕರು ಮತ್ತು ಉಪ ನಿರ್ದೇಶಕರ ಹುದ್ದೆಗಳನ್ನು ಉನ್ನತೀಕರಿಸಲು ಮೂರು ದಶಕಗಳಿಂದ ಯಾವುದೇ ಪ್ರಯತ್ನಗಳು ನಡೆದಿಲ್ಲ ಎಂದು ಆ ಶಿಫಾರಸ್ಸಿನಲ್ಲಿ ಹೇಳಲಾಗಿತ್ತು.

ಜಂಟಿ ನಿರ್ದೇಶಕರಿಂದ ಅಪರ ನಿರ್ದೇಶಕರಾಗಿ ಬಡ್ತಿ ಪಡೆದ ಹುದ್ದೆಗಳು:

ಉಪ ನಿರ್ದೇಶಕರಿಂದ ಜಂಟಿ ನಿರ್ದೇಶಕರಾಗಿ ಬಡ್ತಿ ಪಡೆದ ಹುದ್ದೆಗಳು:

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿಗಳಿಗೆ ಆಡಳಿತಾಧಿಕಾರಿಗಳ ನೇಮಕ

ಮೂರು ನಗರಸಭೆ, ಮೂವತ್ತೆಂಟು ಪುರಸಭೆ ಹಾಗೂ ಹದಿನೇಳು ಪಟ್ಟಣ ಪಂಚಾಯತಿಗಳಿಗೆ ಆಡಳಿತಾಧಿಕಾರಿಗಳನ್ನು...

ಪ್ರತಿಕ್ಷಣ Exclusive: ಸ್ಪೀಕರ್‌ ಖಾದರ್‌ ವಿರುದ್ಧ ಅವಿಶ್ವಾಸ ನಿರ್ಣಯ..?

ಅಕ್ಷಯ್‌ ಕುಮಾರ್‌.ಯು. - ಮುಖ್ಯ ಸಂಪಾದಕರು, ಪ್ರತಿಕ್ಷಣ ವಿಧಾನಸಭೆಯ ಸಭಾಧ್ಯಕ್ಷರಾಗಿರುವ (Karnataka Legislative...

ಬಿಹಾರದಲ್ಲಿ ಕಾಂಗ್ರೆಸ್‌ಗೆ ಬಾಸುಂಡೆ – ಸಿದ್ದರಾಮಯ್ಯ-ಯತೀಂದ್ರಗೆ ಹಾಲು ಕುಡಿದಷ್ಟೇ ಖುಷಿ..!

ಅಕ್ಷಯ್‌ ಕುಮಾರ್‌.ಯು. - ಮುಖ್ಯ ಸಂಪಾದಕರು, ಪ್ರತಿಕ್ಷಣ ಬಿಹಾರದಲ್ಲಿ ಕಾಂಗ್ರೆಸ್‌ನ್ನು ಬಿಲ್‌ಕುಲ್‌ ನಂಬದ...

ಹಿರಿ ಖರ್ಗೆ ಅಧ್ಯಕ್ಷ – ಕಾಂಗ್ರೆಸ್‌ ಮತ್ತಷ್ಟು ನಾಶ – ಮಗ ಕಿರಿ ಖರ್ಗೆಗಷ್ಟೇ ಲಾಭ..!

ಅಕ್ಷಯ್‌ ಕುಮಾರ್‌.ಯು. - ಮುಖ್ಯ ಸಂಪಾದಕರು, ಪ್ರತಿಕ್ಷಣ ಕಾಂಗ್ರೆಸ್‌ನವರ ಆದರಣೀಯ ನಾಯಕ ಜವಾಹರ್‌ಲಾಲ್‌...