ಹಾಸನಾಂಬ ದರ್ಶನ – ನಾಳೆ, ಶುಕ್ರವಾರದ ದರ್ಶನ ಸಂಬಂಧ ಮಹತ್ವದ ಮಾಹಿತಿ

ಹಾಸನಾಂಬ ದರ್ಶನಕ್ಕೆ ಸಂಬಂಧಿಸಿದಂತೆ ಹಾಸನ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಸೋಮವಾರ ಮತ್ತು ಮಂಗಳವಾರಕ್ಕಿಂತಲೂ ಬುಧವಾರವಾದ ಇಂದು ದೇವಿಯ ದರ್ಶನ ವೇಗವಾಗಿ ನಡೆದಿದೆ.

ನಾಳೆ ಅಂದರೆ ಗುರುವಾರ ದರ್ಶನ ಸಮಯವನ್ನು ದಯವಿಟ್ಟು ಗಮನಿಸಿ. ಗುರುವಾರ ಮಧ್ಯಾಹ್ನ 2 ರಿಂದ 3.30 ರವರೆಗೆ ದರ್ಶನಕ್ಕೆ ಅವಕಾಶವಿರುವುದಿಲ್ಲ. ಅಲ್ಲದೆ, ಅಲಂಕಾರ ಬದಲಾವಣೆಯಿಂದಾಗಿ ಗುರುವಾರ ಮಧ್ಯರಾತ್ರಿ 12 ರಿಂದ ಶುಕ್ರವಾರ ಬೆಳಿಗ್ಗೆ 5 ರವರೆಗೆ ದರ್ಶನಕ್ಕೆ ಅವಕಾಶವಿರುವುದಿಲ್ಲ.

ಇದಲ್ಲದೆ, ಗುರುವಾರ ರಾತ್ರಿ 10 ಗಂಟೆಗೆ ಪ್ರವೇಶ ದ್ವಾರಗಳು ಮುಚ್ಚಲ್ಪಡುತ್ತವೆ ಮತ್ತು ಶುಕ್ರವಾರ ಬೆಳಿಗ್ಗೆ ಮತ್ತೆ ತೆರೆಯಲ್ಪಡುತ್ತವೆ. ಭಕ್ತಾದಿಗಳು ದಯವಿಟ್ಟು ಈ ವೇಳಾಪಟ್ಟಿಗೆ ಅನುಗುಣವಾಗಿ ದೇವಾಲಯಕ್ಕೆ ಆಗಮಿಸುವಂತೆ ಯೋಜಿಸಿ

ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಮನವಿ ಮಾಡಿದ್ದಾರೆ.

 

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಗಿರೀಶ್‌ ಮಟ್ಟಣ್ಣನವರ್‌ ವಿರುದ್ಧ ತನಿಖೆಗೆ ಆದೇಶ

ಗಿರೀಶ್‌ ಮಟ್ಟಣ್ಣನವರ್‌ (Girish Mattannanavar) ವಿರುದ್ಧ ಮೂರು ವಾರಗಳಲ್ಲಿ ತನಿಖೆ ನಡೆಸುವಂತೆ...

ಭೂತಾನ್‌ ಪ್ರವಾಸಕ್ಕೆ ಹೊರಟ ಪ್ರಧಾನಿ ಮೋದಿ

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು (Prime Minister Narendra Modi) ಇವತ್ತಿನಿಂದ...

ಹಾಸನದ ಜನಪ್ರಿಯ ಆಸ್ಪತ್ರೆ ಮಾಲೀಕ ಡಾ.ಅಬ್ದುಲ್‌ ಬಶೀರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲು

ನ್ಯಾಯಾಲಯಕ್ಕೆ ಸುಳ್ಳು ಸಾಕ್ಷ್ಯ ಮತ್ತು ಸುಳ್ಳು ದಾಖಲೆಗಳನ್ನು ಸಲ್ಲಿಸಿದ ಆರೋಪದಡಿಯಲ್ಲಿ ಹಾಸನ...

ದೆಹಲಿ ಕೆಂಪುಕೋಟೆ ಬಳಿ ಸ್ಫೋಟ – 8 ಸಾವು

ದೆಹಲಿಯ ಕೆಂಪುಕೋಟೆಯಲ್ಲಿ ಸಂಭವಿಸಿರುವ ಕಾರ್‌ ಬಾಂಬ್‌ ಸ್ಫೋಟದಲ್ಲಿ 8 ಮಂದಿ ಪ್ರಾಣ...