CM ಸಿದ್ದರಾಮಯ್ಯ ಜೊತೆಗೆ ಕಾಣಸಿಕೊಂಡ DCM DK ವಿರೋಧಿ ಶಾಸಕ ಮುನಿರತ್ನ ನಾಯ್ಡು

ಬೆಂಗಳೂರು ನಡಿಗೆ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಜೊತೆಗೆ ಸಂಘರ್ಷಕ್ಕಿಳಿದಿದ್ದ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ನಾಯ್ಡು ಇವತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ಕಾಣಿಸಿಕೊಂಡಿದ್ದಾರೆ.

ಬೆಂಗಳೂರಿನ ಮಲ್ಲತ್ತಳ್ಳಿಯ ಕಲಾಗ್ರಾಮದಲ್ಲಿ ನಡೆದ “ಕನಕ‌ ಕಾವ್ಯ ದೀವಿಗೆ” ಮೂರು ದಿನಗಳ ಕನಕ ಸಂಭ್ರಮ, ಸಂಸ್ಕೃತಿಯನ್ನು ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಕ್ಕದಲ್ಲೇ ಮುನಿರತ್ನ ನಾಯ್ಡು ವೇದಿಕೆ ಹಂಚಿಕೊಂಡಿದ್ದಾರೆ.

ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಜೆಪಿ ಪಾರ್ಕ್‌ನಲ್ಲಿ ನಡೆದಿದ್ದ ಬೆಂಗಳೂರು ನಡಿಗೆ ಕಾರ್ಯಕ್ರಮದಲ್ಲಿ ಡಿ ಕೆ ಶಿವಕುಂಆರ್‌ ಅವರು ಮುನಿರತ್ನ ನಾಯ್ಡು ಅವರನ್ನು ಕರಿ ಟೋಪಿ ಎಂಎಲ್‌ಎ ಎಂದು ಕರೆದಿದ್ದರು.

 

ಇದಾದ ಬಳಿಕ ಇಬ್ಬರ ನಡುವೆಯೂ ಸಂಘರ್ಷವಾಗಿತ್ತು. ಆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದ ಮುನಿರತ್ನ ನಾಯ್ಡು ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಹೊಗಳಿ ಡಿ.ಕೆ.ಶಿವಕುಮಾರ್‌ ಅವರನ್ನು ತೆಗಳಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಗಿರೀಶ್‌ ಮಟ್ಟಣ್ಣನವರ್‌ ವಿರುದ್ಧ ತನಿಖೆಗೆ ಆದೇಶ

ಗಿರೀಶ್‌ ಮಟ್ಟಣ್ಣನವರ್‌ (Girish Mattannanavar) ವಿರುದ್ಧ ಮೂರು ವಾರಗಳಲ್ಲಿ ತನಿಖೆ ನಡೆಸುವಂತೆ...

ಭೂತಾನ್‌ ಪ್ರವಾಸಕ್ಕೆ ಹೊರಟ ಪ್ರಧಾನಿ ಮೋದಿ

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು (Prime Minister Narendra Modi) ಇವತ್ತಿನಿಂದ...

ಹಾಸನದ ಜನಪ್ರಿಯ ಆಸ್ಪತ್ರೆ ಮಾಲೀಕ ಡಾ.ಅಬ್ದುಲ್‌ ಬಶೀರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲು

ನ್ಯಾಯಾಲಯಕ್ಕೆ ಸುಳ್ಳು ಸಾಕ್ಷ್ಯ ಮತ್ತು ಸುಳ್ಳು ದಾಖಲೆಗಳನ್ನು ಸಲ್ಲಿಸಿದ ಆರೋಪದಡಿಯಲ್ಲಿ ಹಾಸನ...

ದೆಹಲಿ ಕೆಂಪುಕೋಟೆ ಬಳಿ ಸ್ಫೋಟ – 8 ಸಾವು

ದೆಹಲಿಯ ಕೆಂಪುಕೋಟೆಯಲ್ಲಿ ಸಂಭವಿಸಿರುವ ಕಾರ್‌ ಬಾಂಬ್‌ ಸ್ಫೋಟದಲ್ಲಿ 8 ಮಂದಿ ಪ್ರಾಣ...