BJP ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ MLA S.R. ವಿಶ್ವನಾಥ್‌ ಅಸಮಾಧಾನ

ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ (Greater Bengaluru Authority) ಅಡಿಯಲ್ಲಿ ಬರುವ ಐದು ಪಾಲಿಕೆಗಳ ಚುನಾವಣೆಗೆ ಬಿಜೆಪಿ ರಾಜ್ಯಾಧ್ಯಕ್ಷ (Karnataka BJP State President) ಬಿ.ವೈ.ವಿಜಯೇಂದ್ರ (B.Y.Vijayendra) ರಚಿಸಿರುವ ಸಮಿತಿ ಬಗ್ಗೆ ಯಲಹಂಕ (Yelahanka BJP MLA) ಬಿಜೆಪಿ ಶಾಸಕ ಎಸ್‌.ಆರ್‌.ವಿಶ್ವನಾಥ್‌ (S.R.Vishwanath) ಬಹಿರಂಗ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವಿಜಯೇಂದ್ರ (B.Y.Vijayendra) ಅವರಿಗೆ ಬೆಂಗಳೂರಿನ ಮೇಲೆ ಹಿಡಿತ ಇಲ್ಲ. ನಂದೀಶ್‌ ರೆಡ್ಡಿ (Nandish Reddy) ಕೊಟ್ಟ ಪಟ್ಟಿಗೆ ಸಹಿ ಮಾಡಿದ್ದಾರಂತೆ. 47 ವರ್ಷಗಳಿಂದ ಪಕ್ಷದಲ್ಲಿ ದುಡಿದಿದ್ದೇನೆ. GBA ಉಸ್ತುವಾರಿ ಸಮಿತಿ ರಚನೆ ಮಾಡುವಾಗ ನನ್ನನ್ನು ಪರಿಗಣಿಸದೇ ನನ್ನನ್ನು ಯಲಹಂಕಕ್ಕೆ (Yelahanka Assembly) ಸೀಮಿತ ಮಾಡಿದ್ದಾರೆ.

ಪಕ್ಷದಲ್ಲಿ ಸೋತವರಿಗೆ ಹುದ್ದೆಯನ್ನು ಕೊಟ್ಟು ಹಿರಿಯರಿಗೆ ಮುಜುಗರ ಉಂಟು ಮಾಡಿದ್ದಾರೆ. ಚುನಾವಣೆಯಲ್ಲಿ ಸೋತರೆ ಉಸ್ತುವಾರಿಗಳನ್ನೇ ಹೊಣೆ ಮಾಡಿ ನಮ್ಮ ತಲೆಗೆ ಕಟ್ಟಬೇಡಿ. ನಾನು ನನ್ನ ಕ್ಷೇತ್ರವನ್ನು ನೋಡ್ಕೊಂಡು ಇರುತ್ತೇನೆ

ಎಂದು ಯಲಹಂಕ ಶಾಸಕ (Yelahanka MLA) ಎಸ್‌.ಆರ್‌.ವಿಶ್ವನಾಥ್‌ (S.R.Vishwanath) ಬಹಿರಂಗ ಅಸಮಾಧಾನ ಹೊರಹಾಕಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಗಿರೀಶ್‌ ಮಟ್ಟಣ್ಣನವರ್‌ ವಿರುದ್ಧ ತನಿಖೆಗೆ ಆದೇಶ

ಗಿರೀಶ್‌ ಮಟ್ಟಣ್ಣನವರ್‌ (Girish Mattannanavar) ವಿರುದ್ಧ ಮೂರು ವಾರಗಳಲ್ಲಿ ತನಿಖೆ ನಡೆಸುವಂತೆ...

ಭೂತಾನ್‌ ಪ್ರವಾಸಕ್ಕೆ ಹೊರಟ ಪ್ರಧಾನಿ ಮೋದಿ

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು (Prime Minister Narendra Modi) ಇವತ್ತಿನಿಂದ...

ಹಾಸನದ ಜನಪ್ರಿಯ ಆಸ್ಪತ್ರೆ ಮಾಲೀಕ ಡಾ.ಅಬ್ದುಲ್‌ ಬಶೀರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲು

ನ್ಯಾಯಾಲಯಕ್ಕೆ ಸುಳ್ಳು ಸಾಕ್ಷ್ಯ ಮತ್ತು ಸುಳ್ಳು ದಾಖಲೆಗಳನ್ನು ಸಲ್ಲಿಸಿದ ಆರೋಪದಡಿಯಲ್ಲಿ ಹಾಸನ...

ದೆಹಲಿ ಕೆಂಪುಕೋಟೆ ಬಳಿ ಸ್ಫೋಟ – 8 ಸಾವು

ದೆಹಲಿಯ ಕೆಂಪುಕೋಟೆಯಲ್ಲಿ ಸಂಭವಿಸಿರುವ ಕಾರ್‌ ಬಾಂಬ್‌ ಸ್ಫೋಟದಲ್ಲಿ 8 ಮಂದಿ ಪ್ರಾಣ...