ದೆಹಲಿ ಕೆಂಪುಕೋಟೆ ಬಳಿ ಸ್ಫೋಟ – 8 ಸಾವು

ದೆಹಲಿಯ ಕೆಂಪುಕೋಟೆಯಲ್ಲಿ ಸಂಭವಿಸಿರುವ ಕಾರ್‌ ಬಾಂಬ್‌ ಸ್ಫೋಟದಲ್ಲಿ 8 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ಕೆಂಪುಕೋಟೆ ಮೆಟ್ರೋ ಸ್ಟೇಷನ್‌ ಬಳಿಕ ಗೇಟ್‌ ನಂಬರ್‌ 1ರ ಬಳಿ ನಿಲ್ಲಿಸಿದ್ದ ಕಾರ್‌ ಸ್ಫೋಟಗೊಂಡಿತ್ತು.

ಸ್ಫೋಟದ ತೀವ್ರತೆಗೆ ಮೃತದೇಹಗಳು ಛಿದ್ರಛಿದ್ರವಾಗಿ ಬಿದ್ದವು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಪ್ರವಾಸಿಗರೇ ತುಂಬಿರುವ ಈ ಪ್ರದೇಶದಲ್ಲಿ ಕಾರಿನಲ್ಲಿ ಸ್ಫೋಟಗೊಂಡು ಹೊತ್ತಿ ಉರಿದಿರುವುದನ್ನೂ ಹಲವು ಪ್ರತ್ಯಕ್ಷದರ್ಶಿಗಳು ನೋಡಿದ್ದಾರೆ.

ಸ್ಪೋಟ ಸಂಭವಿಸಿದ ಸ್ಥಳದಿಂದ ಗುರುದ್ವಾರ ಸಿಸ್‌ ಗಂಜ್‌ ಸಾಹೀಬ್‌ ಕೆಲವೇ ಮೀಟರ್‌ ದೂರ ಇದೆ ಮತ್ತು ಜಾಮೀಯಾ ಮಸೀದಿ 1.1 ಕಿಲೋ ಮೀಟರ್‌ ದೂರದಲ್ಲಿದೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿಗಳಿಗೆ ಆಡಳಿತಾಧಿಕಾರಿಗಳ ನೇಮಕ

ಮೂರು ನಗರಸಭೆ, ಮೂವತ್ತೆಂಟು ಪುರಸಭೆ ಹಾಗೂ ಹದಿನೇಳು ಪಟ್ಟಣ ಪಂಚಾಯತಿಗಳಿಗೆ ಆಡಳಿತಾಧಿಕಾರಿಗಳನ್ನು...

ಪ್ರತಿಕ್ಷಣ Exclusive: ಸ್ಪೀಕರ್‌ ಖಾದರ್‌ ವಿರುದ್ಧ ಅವಿಶ್ವಾಸ ನಿರ್ಣಯ..?

ಅಕ್ಷಯ್‌ ಕುಮಾರ್‌.ಯು. - ಮುಖ್ಯ ಸಂಪಾದಕರು, ಪ್ರತಿಕ್ಷಣ ವಿಧಾನಸಭೆಯ ಸಭಾಧ್ಯಕ್ಷರಾಗಿರುವ (Karnataka Legislative...

ಬಿಹಾರದಲ್ಲಿ ಕಾಂಗ್ರೆಸ್‌ಗೆ ಬಾಸುಂಡೆ – ಸಿದ್ದರಾಮಯ್ಯ-ಯತೀಂದ್ರಗೆ ಹಾಲು ಕುಡಿದಷ್ಟೇ ಖುಷಿ..!

ಅಕ್ಷಯ್‌ ಕುಮಾರ್‌.ಯು. - ಮುಖ್ಯ ಸಂಪಾದಕರು, ಪ್ರತಿಕ್ಷಣ ಬಿಹಾರದಲ್ಲಿ ಕಾಂಗ್ರೆಸ್‌ನ್ನು ಬಿಲ್‌ಕುಲ್‌ ನಂಬದ...

ಹಿರಿ ಖರ್ಗೆ ಅಧ್ಯಕ್ಷ – ಕಾಂಗ್ರೆಸ್‌ ಮತ್ತಷ್ಟು ನಾಶ – ಮಗ ಕಿರಿ ಖರ್ಗೆಗಷ್ಟೇ ಲಾಭ..!

ಅಕ್ಷಯ್‌ ಕುಮಾರ್‌.ಯು. - ಮುಖ್ಯ ಸಂಪಾದಕರು, ಪ್ರತಿಕ್ಷಣ ಕಾಂಗ್ರೆಸ್‌ನವರ ಆದರಣೀಯ ನಾಯಕ ಜವಾಹರ್‌ಲಾಲ್‌...