ಬೆಂಗಳೂರಿನಲ್ಲಿ(Bengaluru) ಬಿಜೆಪಿ ಯುವ ಮುಖಂಡ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಬಿಜೆಪಿ ಯುವ ಮುಖಂಡ ಚೇತನ್ (25) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.
ಬೆಂಗಳೂರಿನ (Bengaluru) ರಾಜಗೋಪಾಲನಗರ ವಾರ್ಡ್ ನ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಚೇತನ್ ಮನನೊಂದು ಮನೆಯಲ್ಲೇ ಸಾವಿಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ : GST: ಮನೆ ಬಾಡಿಗೆಗೂ ಜಿಎಸ್ಟಿ..!
ಮನೆಯ ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಚೇತನ್ ಮೃತದೇಹ ಪತ್ತೆಯಾಗಿದೆ. ಸಾವಿನ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಪೊಲೀಸರು ಹೇಳಿದ್ದಾರೆ.
ಘಟನೆ ಸಂಬಂಧ ರಾಜಗೋಪಾಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
(ನಟ ಗಣೇಶ್, ದಿಗಂತ್, ಪವನ್ಕುಮಾರ್ ನಟನೆಯ ಯೋಗರಾಜ್ ಭಟ್ ನಿರ್ದೇಶನದ ಗಾಳಿಪಟ-2 ಚಿತ್ರದ ಪ್ರೇಕ್ಷಕರ ವಿಮರ್ಶೆ)