ಏಳು ಜಿಲ್ಲೆಗಳಲ್ಲಿ ಮಾಜಿ ಮುಖ್ಯಮಂತ್ರಿ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೈಗೊಳ್ಳಬೇಕಿದ್ದ ಪ್ರಜಾಧ್ವನಿಯಾತ್ರೆ ದಿಢೀರ್ ಮುಂದೂಡಿಕೆಯಾಗಿದೆ.
9 ದಿನಗಳ ಪ್ರಜಾಧ್ವನಿಯಾತ್ರೆಯನ್ನು ಮುಂದೂಡಲಾಗಿದೆ.
ಮಾರ್ಚ್ 24ರಿಂದ ಮಾರ್ಚ್ 31ರವರೆಗೆ 8 ದಿನ ಮತ್ತು ಏಪ್ರಿಲ್ 1ರಂದು ಸಿದ್ದರಾಮಯ್ಯ ಅವರು ಪ್ರಜಾಧ್ವನಿಯಾತ್ರೆಯಲ್ಲಿ ಪಾಲ್ಗೊಳ್ಳಬೇಕಿತ್ತು.
ವಿಜಯನಗರ, ಬಳ್ಳಾರಿ, ರಾಯಚೂರು, ಕೊಪ್ಪಳ, ಉತ್ತರ ಕನ್ನಡ, ಬಾಗಲಕೋಟೆ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಕಾಂಗ್ರೆಸ್ ಆಯೋಜಿಸಿದ್ದ ಪ್ರಜಾಧ್ವನಿ ಯಾತ್ರೆ ಮುಂದೂಡಿಕೆಯಾಗಿದೆ.
ADVERTISEMENT
ADVERTISEMENT