ADVERTISEMENT
ಬೆಂಗಳೂರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು (President Draupadi Murmu) ಅವರು ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಸಂಚಾರ ಪೊಲೀಸರು (Bengaluru Traffic Police) ವಾಹನ ಸವಾರರಿಗೆ ಮಾರ್ಗ ಬದಲಾವಣೆ ಬಗ್ಗೆ ಸೂಚನೆ ನೀಡಿದ್ದಾರೆ.
ಇವತ್ತು ಸಂಜೆ 5.30ರಿಂದ ಮಾರ್ಗ ಬದಲಾವಣೆ ಅನ್ವಯ ಆಗಲಿದೆ.
ಬುಧವಾರ ಅಂದರೆ ಸೆಪ್ಟೆಂಬರ್ 28ರವರೆಗೂ ಪರ್ಯಾಯ ಮಾರ್ಗದಲ್ಲಿ ಸಂಚರಿಸುವಂತೆ ಸೂಚಿಸಲಾಗಿದೆ.
ರಾಷ್ಟ್ರಪತಿಗಳ ಭೇಟಿ ಹಿನ್ನೆಲೆಯಲ್ಲಿ ನಿರ್ಬಂಧ ಹೇರಲಾಗಿರುವ ಮಾರ್ಗಗಳಲ್ಲಿ ಓಡಾಡದಂತೆ ಪೊಲೀಸರು ಸೂಚಿಸಿದ್ದಾರೆ.
ನಿರ್ಬಂಧ ಹೇರಲಾಗಿರುವ ಮಾರ್ಗಗಳ ವಿವರ:

ADVERTISEMENT
ADVERTISEMENT
ಬೆಂಗಳೂರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು (President Draupadi Murmu) ಅವರು ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಸಂಚಾರ ಪೊಲೀಸರು (Bengaluru Traffic Police) ವಾಹನ ಸವಾರರಿಗೆ ಮಾರ್ಗ ಬದಲಾವಣೆ ಬಗ್ಗೆ ಸೂಚನೆ ನೀಡಿದ್ದಾರೆ.
ಇವತ್ತು ಸಂಜೆ 5.30ರಿಂದ ಮಾರ್ಗ ಬದಲಾವಣೆ ಅನ್ವಯ ಆಗಲಿದೆ.
ಬುಧವಾರ ಅಂದರೆ ಸೆಪ್ಟೆಂಬರ್ 28ರವರೆಗೂ ಪರ್ಯಾಯ ಮಾರ್ಗದಲ್ಲಿ ಸಂಚರಿಸುವಂತೆ ಸೂಚಿಸಲಾಗಿದೆ.
ರಾಷ್ಟ್ರಪತಿಗಳ ಭೇಟಿ ಹಿನ್ನೆಲೆಯಲ್ಲಿ ನಿರ್ಬಂಧ ಹೇರಲಾಗಿರುವ ಮಾರ್ಗಗಳಲ್ಲಿ ಓಡಾಡದಂತೆ ಪೊಲೀಸರು ಸೂಚಿಸಿದ್ದಾರೆ.
ನಿರ್ಬಂಧ ಹೇರಲಾಗಿರುವ ಮಾರ್ಗಗಳ ವಿವರ:
