ಕರ್ನಾಟಕ ಮಾಹಿತಿ ಹಕ್ಕು ಆಯೋಗದ ಮಾಜಿ ಮುಖ್ಯ ಆಯುಕ್ತ ಮತ್ತು ಕಾನೂನು ಇಲಾಖೆ ಮಾಜಿ ಪ್ರಧಾನ ಕಾರ್ಯದರ್ಶಿ ಎನ್ ಸಿ ಶ್ರೀನಿವಾಸ್ ಅವರು ಬಿಜಿಕೆ ಅಸೋಸಿಯೇಟ್ಸ್ ಕಚೇರಿಯನ್ನು ಉದ್ಘಾಟಿಸಿದರು.
ಮಂಗಳೂರು ವಕೀಲರ ಸಂಘದ ಅಧ್ಯಕ್ಷ ಪೃಥ್ವಿರಾಜ್ ರೈ, ಹಿರಿಯ ಪೊಲೀಸ್ ಅಧಿಕಾರಿ ಆಂತರಿಕ ಭದ್ರತೆ ವಿಭಾಗದ ಎಸ್ಪಿ ಜಿನೇಂದ್ರ ಖನಗಾವಿ, ಮಣಿಪಾಲ್ ಹೆಲ್ತ್ಮ್ಯಾಪ್ ಡಯಾಗ್ನಾಸ್ಟಿಕ್ನ ಮುಖ್ಯ ರೇಡಿಯೋಲಾಜಿಸ್ಟ್ ಸಂದೀಪ್ ಬಲ್ಲಾಳ್, ಖ್ಯಾತ ಜ್ಯೋತಿಷಿ ಮತ್ತು ಹಿರಿಯ ಲೆಕ್ಕ ಪರಿಶೋಧಕ ಎಚ್ ಟಿ ರಾಧಾಕೃಷ್ಣ ಶಾಸ್ತ್ರಿ ಮತ್ತು ಆದಾಯ ತೆರಿಗೆ ಇಲಾಖೆ ಜಂಟಿ ಆಯುಕ್ತರಾದ ಸುಧೀಂದ್ರ ರಾವ್ ಉಪಸ್ಥಿತರಿದ್ದರು.
ಮಹಾಕುಂಭದಲ್ಲಿ ಭಕ್ತರು ಪವಿತ್ರ ಸ್ನಾನ ಮಾಡುತ್ತಿರುವ ನೀರು ಸ್ನಾನ ಮಾಡುವುದಕ್ಕೂ ಯೋಗ್ಯವಲ್ಲ ಎಂದು ಕೇಂದ್ರ ಸರ್ಕಾರದ ಆಧೀನದಲ್ಲಿ ಬರುವ ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ ವರದಿ ಸಲ್ಲಿಸಿದೆ....
ಮುಸಲ್ಮಾನರ ಉಪವಾಸ ತಿಂಗಳು ಆಗಿರುವ ರಂಜಾನ್ನಲ್ಲಿ ಇಸ್ಲಾಂ ಧರ್ಮಕ್ಕೆ ಸೇರಿದ ರಾಜ್ಯ ಸರ್ಕಾರಿ ನೌಕರರು ಮತ್ತು ಗುತ್ತಿಗೆ ನೌಕರರಿಗೆ ತೆಲಂಗಾಣದಲ್ಲಿರುವ ಕಾಂಗ್ರೆಸ್ ಸರ್ಕಾರ ಮತ್ತು ಆಂಧ್ರಪ್ರದೇಶದಲ್ಲಿರುವ ತೆಲುಗು...
ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಪತ್ನಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಅತ್ಯಂತ ದುಬಾರಿ ಮೊತ್ತದ ಉಡುಗೊರೆಯನ್ನು ನೀಡಿದ್ದಾರೆ. ಜೋ ಬಿಡೆನ್ ಪತ್ನಿ ಜಿಲ್ ಬಿಡೆನ್ಗೆ ಪ್ರಧಾನಿ...